ಸುದ್ದಿ

ಗೂಗಲ್ ಕಂಪನಿ 200 ಮೇಕೆಗಳನ್ನು ನೇಮಿಸಿಕೊಂಡು,ಸಂಬಳ ಸಮೇತ ಹೊಟ್ಟೆ ತುಂಬಾ ಆಹಾರ ಕೊಡ್ತಾ ಇದೆ..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

759

‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

ಇಂತಹ ಗೂಗಲ್ ಕಂಪನಿಯಲ್ಲಿ ಕೆಲಸ ಸಾಕು ಎನ್ನುವುದು ಎಷ್ಟೋ ಜನರ ಕನಸಾಗಿದೆ.ಇದು ಇಂಟರ್ನೆಟ್ ಸಂಬಂಧಿತ ಸೇವೆಗಳನ್ನು ಮತ್ತು ಉತ್ಪನ್ನಗಳನ್ನು ಒದಗಿಸುವ ವಿಶೇಷ ಅಮೆರಿಕನ್ ಬಹುರಾಷ್ಟ್ರೀಯ ನಿಗಮದ ಸಂಸ್ಥೆಯಾಗಿದೆ. ಇದರ ಪ್ರಧಾನ ಕಚೇರಿ ಕ್ಯಾಲಿಫೋರ್ನಿಯಾದ ಮೌಂಟನ್ ವ್ಯೂ ನಲ್ಲಿ ಇದೆ.ಈ ಕಂಪನಿ 88000ಕ್ಕಿಂತ ಹೆಚ್ಚು ಉದ್ಯೋಗಿಗಳು ಇದ್ದಾರೆ.

ಉದೊಗಿಗಳನ್ನಾಗಿ 200 ಮೇಕೆಗಳು…

ಜಗತ್ತಿನಾದ್ಯಂತ ಇರುವ ಈ ಬೃಹತ್ ಕಂಪನಿಯು ಮೇಕೆಗಳನ್ನು ತನ್ನ ಉದೊಗಿಗಳನ್ನಾಗಿ ನೇಮಿಸಿಕೊಂಡಿದೆ.ಇದು ನಿಮಗೆ ಕಾಮಿಡಿ ಅಂತ ಅನ್ನಿಸುತ್ತಿರಬಹುದು.ಆದ್ರೆ ಇದು ನಿಜ. ಗೂಗಲ್ ಕಂಪನಿ ಸುಮಾರು 200 ಮೇಕೆಗಳನ್ನು ತನ್ನ ಕೆಲಸಗಾರರನ್ನಾಗಿ ನೇಮಿಸಿಕೊಂಡಿದೆ, ಸಾಲದೆಂಬಂತೆ ಅವುಗಳಿಗೆ ಸಂಬಳ ಸಮೇತ ಅವುಗಳಿಗೆ ಹೊಟ್ಟೆ ತುಂಬ ಆಹಾರ ನೀಡ್ತಾ ಇದೆ.

 

ಮೇಕೆಗಳನ್ನು ನೆಮಿಸಿಕೊಂಡಿದ್ದೇಕೆ ಗೊತ್ತಾ..?

ಗೂಗಲ್ ಕಂಪನಿ ಮುಖ್ಯ ಕಚೇರಿಯಲ್ಲಿ ಆಡುಗಳಿವೆ. ಅವುಗಳಿಗೆ ಕಂಪನಿ ಸಂಬಳ ಕೂಡ ನೀಡ್ತಾ ಇದೆ. ಕಚೇರಿ ಮುಂದಿರುವ ಹುಲ್ಲುಗಳನ್ನು ತಿನ್ನುವುದು ಈ ಆಡುಗಳ ಕೆಲಸವಾಗಿದೆ. ವಾರಕ್ಕೊಮ್ಮೆ ಆಡುಗಳನ್ನು ಹುಲ್ಲಿರುವ ಜಾಗಕ್ಕೆ ಬಿಡಲಾಗುತ್ತದೆ. ಕೆಲವೇ ಕ್ಷಣಗಳಲ್ಲಿ ಆಡುಗಳು ಅವುಗಳನ್ನು ತಿಂದು ಮುಗಿಸುತ್ತವೆ.

ಕಾರಣ…

ಗೂಗಲ್ ಕಂಪನಿ ಮುಖ್ಯ ಕಚೇರಿಯ ಮುಂದಿರುವ ಹುಲ್ಲು ಕೀಳಲುಗೂಗಲ್ ಯಂತ್ರಗಳನ್ನು ಬಳಸುವುದಿಲ್ಲ. ಇದ್ರಿಂದ ಬರುವ ಧೂಳು ಹಾಗೂ ಶಬ್ದ ಕಚೇರಿಯ ಸಿಬ್ಬಂದಿಗೆ ತೊಂದರೆಯನ್ನುಂಟು ಮಾಡುತ್ತದೆ ಎಂಬ ಕಾರಣಕ್ಕೆ ಗೂಗಲ್ ಯಂತ್ರವನ್ನು ಬಳಸುವುದಿಲ್ಲವಂತೆ. ಇನ್ನೂ ವಿಶೇಷ ಏನಂದ್ರೆ ಹುಲ್ಲು ತಿನ್ನುವ ಕುರಿತು ಆಡುಗಳಿಗೆ ತರಬೇತಿ ಕೂಡ ನೀಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಆಧ್ಯಾತ್ಮ, ದೇವರು-ಧರ್ಮ

    ಸರ್ಪಗಳಿಗೆ ಅವರ ತಾಯಿಯೇ ಕೊಟ್ಟ ಶಾಪ ಏನು ಗೊತ್ತಾ?ಸರ್ಪ ಮತ್ತು ಗರುಡಗಳು ಹುಟ್ಟಿದ್ದು ಹೇಗೆ ಗೊತ್ತಾ? ಈ ಲೇಖನ ಓದಿ ಶೇರ್ ಮಾಡಿ…

    ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…