ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಆಗುವ ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುವ ಸ್ಪೋರಾಮಿನ್ ಪ್ರೋಟಿನ್ಗಳನ್ನು ಉತ್ಪಾದಿಸುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದೆ. ಗೆಣಸಿನ ಈ ಆರೋಗ್ಯಲಾಭಗಳು ಗೊತ್ತಾದರೆ ನೀವು ಖಂಡಿತ ನಿಮ್ಮ ಆಹಾರದಲ್ಲಿ ಅದನ್ನೂ ಸೇರಿಸಿಕೊಳ್ಳುತ್ತೀರಿ.

ಗೆಣಸು ತನ್ನ ಪ್ರಬಲ ಉರಿಯೂತ ನಿವಾರಕ ಗುಣಕ್ಕಾಗಿ ಹೆಸರಾಗಿರುವ ಆ್ಯಂಥೊಸೈನಿನ್ ಅನ್ನು ಒಳಗೊಂಡಿದೆ. ಇದು ಅಂಗಾಂಗಗಳ ಉರಿಯೂತವನ್ನು ತಗ್ಗಿಸಿ ಅವುಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ. ಗೆಣಸಿನಲ್ಲಿರುವ ಫೈಬ್ರಿನೋಜೆನ್ ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ.

ಗೆಣಸಿನಲ್ಲಿ ಕ್ಯಾರೊಟೆನಾಯ್ಡಾ ಮತ್ತು ಬಿಟಾ-ಕ್ಯಾರೊಟಿನ್ ಅಧಿಕ ಪ್ರಮಾಣದಲ್ಲಿದ್ದು, ಅವು ಶರೀರದಲ್ಲಿ ವಿಟಾಮಿನ್ ಎ ತಯಾರಿಕೆಗೆ ನೆರವಾಗುವ ಮೂಲಕ ಕಣ್ಣುಗಳ ದೃಷ್ಟಿಯನ್ನು ಮತ್ತು ಶರೀರದ ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತವೆ. ಪ್ರಬಲ ಉತ್ಕರ್ಷಣ ನಿರೋಧಕಗಳಾಗಿಯೂ ಕೆಲಸ ಮಾಡುವ ಅವು ನಮ್ಮ ಶರೀರದಲ್ಲಿ ಫ್ರೀ ರ್ಯಾಡಿಕಲ್ಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ ಮತ್ತು ವಯಸ್ಸಾಗುತ್ತಿರುವುದರ ಲಕ್ಷಣಗಳನ್ನು ತಗ್ಗಿಸುತ್ತವೆ.

ನಮ್ಮ ಶರೀರಕ್ಕೆ ಅತ್ಯಗತ್ಯ ಖನಿಜವಾಗಿರುವ ಕಬ್ಬಿಣ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿದೆ . ಹೀಗಾಗಿ ಅದು ನಮ್ಮ ಶರೀರದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೋಶಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಮ್ಮ ನಿರೋಧಕ ಶಕ್ತಿಯ ಪ್ರಮುಖ ಭಾಗವಾಗಿರುವ ಬಿಳಿಯ ರಕ್ತಕಣಗಳ ಉತ್ಪಾದನೆಯಲ್ಲಿಯೂ ಅದು ನೆರವಾಗುತ್ತದೆ.

ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿರುವ ಪೊಟ್ಯಾಷಿಯಂ ಹೃದಯ ಬಡಿತವನ್ನು ಕ್ರಮಬದ್ಧಗೊಳಿಸಲು ನೆರವಾಗುತ್ತದೆ. ನಮ್ಮ ಶರೀರದಲ್ಲಿನ ಸ್ನಾಯುಗಳು ಮತ್ತು ನರಗಳ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸುವ ಜೊತೆಗೆ ಗಾಯದಿಂದ ಹಾನಿಗೊಳಗಾದ ಸ್ನಾಯುಗಳು ಬೇಗನೇ ಚೇತರಿಸಿಕೊಳ್ಳುವಂತೆ ಮಾಡುತ್ತದೆ. ಗೆಣಸಿನಲ್ಲಿರುವ ಮ್ಯಾಗ್ನೀಷಿಯಂ ಆರೋಗ್ಯಕರ ರಕ್ತನಾಳಗಳು ಮತ್ತು ಹೃದಯದ ಸ್ನಾಯುಗಳಿಗೆ ಅಗತ್ಯವಾಗಿದೆ.
![]()
ವಿಟಾಮಿನ್ ಡಿ ಸಮೃದ್ಧವಾಗಿರುವ ಗೆಣಸು ಮೂಳೆಗಳನ್ನು ಸದೃಢಗೊಳಿಸುವಲ್ಲಿ ನೆರವಾಗುತ್ತದೆ. ಆಹಾರದ ಮೂಲಕ ದೊರೆಯುವ ಕ್ಯಾಲ್ಶಿಯಂ ಅನ್ನು ಸಂಸ್ಕರಿಸಲು ನಮ್ಮ ಶರೀರಕ್ಕೆ ವಿಟಾಮಿನ್ ಡಿ ಅಗತ್ಯವಾಗಿದೆ ಮತ್ತು ಅದು ಗೆಣಸಿನಲ್ಲಿದೆ.

ಗೆಣಸಿನಲ್ಲಿಯ ಕೆಲವು ಸಂಯುಕ್ತಗಳು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವ ಮೂಲಕ ವಯಸ್ಸಾಗುತ್ತಿರುವ ಲಕ್ಷಣಗಳನ್ನು ದೂರಮಾಡುತ್ತವೆ. ಚರ್ಮದಲ್ಲಿಯ ಕಪ್ಪುಕಲೆಗಳನ್ನೂ ಅವು ನಿವಾರಿಸುತ್ತವೆ. ದಪ್ಪ ತಲೆಗೂದಲಿಗಾಗಿ ಮತ್ತು ತಲೆಗೂದಲಿನ ಬೆಳವಣಿಗೆಗಾಗಿ ಶತಮಾನಗಳಿಂದಲೂ ಗೆಣಸು ಬಳಕೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…