News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಉಪಯುಕ್ತ ಮಾಹಿತಿ

ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

596

ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?

ತೂಕ ನಷ್ಟ ಮತ್ತು ವ್ಯಾಯಾಮ :-

ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

 

ಮಲಗುವ ಸ್ಥಿತಿ ಬದಲಿಸಿ :-

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವನ್ನು ನಿಲ್ಲಿಸಿ :-

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದ ತೂಕ ಕಡಿಮೆ ಮಾಡಿಕೊಳ್ಳಿ :-

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯ ಸೇವಿಸದಿರಿ :-

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ಬಾಯಿಂದ ಉಸಿರಾಡದಿರಿ :-

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಹೆಣ್ಮಕ್ಕಳು ತಂದೆಯನ್ನೇ ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ.!

    ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…

  • ಸುದ್ದಿ

    ಕಾಲೇಜುಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,..!!

    ಇಸ್ಲಾಮಾಬಾದ್,  ಇನ್ನುಮುಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್‍ನಲ್ಲಿ…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….