News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

605

ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?

ತೂಕ ನಷ್ಟ ಮತ್ತು ವ್ಯಾಯಾಮ :-

ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

 

ಮಲಗುವ ಸ್ಥಿತಿ ಬದಲಿಸಿ :-

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವನ್ನು ನಿಲ್ಲಿಸಿ :-

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದ ತೂಕ ಕಡಿಮೆ ಮಾಡಿಕೊಳ್ಳಿ :-

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯ ಸೇವಿಸದಿರಿ :-

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ಬಾಯಿಂದ ಉಸಿರಾಡದಿರಿ :-

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಆರೋಗ್ಯ

    ನಿಮ್ಮ ಒಂದು ಯೂನಿಟ್ ರಕ್ತವು ಎಷ್ಟು ಜನರ ಪ್ರಾಣ ಉಳಿಸುತ್ತೆ ಗೊತ್ತಾ!ರಕ್ತದಾನ ಮಾಡಿದ್ರೆ ಏನೆಲ್ಲ್ಲಾ ಪ್ರಯೋಜನ ಇದೆ ಗೊತ್ತಾ?

    ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…