ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?
ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…