ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೈನಾ ಬೀಚ್ನಲ್ಲಿ ಜೆಸಿಬಿ, ಟಿಪ್ಪರ್ಗಳೊಂದಿಗೆ ಸ್ಥಳೀಯಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 55 ಮನೆ ಹಾಗೂ ಗುಡಿಸಲುಗಳನ್ನು ತೆರವು ಮಾಡಿದ್ದರು, ಗೋವಾ ಸರ್ಕಾರದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದವು.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಬೇಕಾದ ಭೂಮಿ ಮತ್ತಿತರ ವಿಷಯಗಳನ್ನು ಒಳಗೊಂಡಂತೆ ಮೂರು ದಿನದಲ್ಲಿ ವರದಿ ನೀಡಲು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಅ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.