News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕ

ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

132

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೈನಾ ಬೀಚ್‌ನಲ್ಲಿ  ಜೆಸಿಬಿ, ಟಿಪ್ಪರ್‌ಗಳೊಂದಿಗೆ  ಸ್ಥಳೀಯಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 55 ಮನೆ ಹಾಗೂ ಗುಡಿಸಲುಗಳನ್ನು ತೆರವು ಮಾಡಿದ್ದರು, ಗೋವಾ ಸರ್ಕಾರದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದವು.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಬೇಕಾದ ಭೂಮಿ ಮತ್ತಿತರ ವಿಷಯಗಳನ್ನು ಒಳಗೊಂಡಂತೆ ಮೂರು ದಿನದಲ್ಲಿ ವರದಿ ನೀಡಲು ಗಡಿ ಅಭಿವೃದ್ಧಿ  ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಅ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಸುದ್ದಿ

    ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

    ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…