News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

134

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೈನಾ ಬೀಚ್‌ನಲ್ಲಿ  ಜೆಸಿಬಿ, ಟಿಪ್ಪರ್‌ಗಳೊಂದಿಗೆ  ಸ್ಥಳೀಯಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 55 ಮನೆ ಹಾಗೂ ಗುಡಿಸಲುಗಳನ್ನು ತೆರವು ಮಾಡಿದ್ದರು, ಗೋವಾ ಸರ್ಕಾರದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದವು.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಬೇಕಾದ ಭೂಮಿ ಮತ್ತಿತರ ವಿಷಯಗಳನ್ನು ಒಳಗೊಂಡಂತೆ ಮೂರು ದಿನದಲ್ಲಿ ವರದಿ ನೀಡಲು ಗಡಿ ಅಭಿವೃದ್ಧಿ  ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಅ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಗ್ಯಾಜೆಟ್

    ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…