ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ.

ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ ಪೊಲೀಸ್ ಸಿಬ್ಬಂದಿ 25 ಲಕ್ಷ ರು ಹಣವನ್ನು ಹಂಚಿಕೊಂಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯಿಂದಾಗಿ ಮಹಾರಾಷ್ಟ್ರದಲ್ಲಿ ನಡೆದಿದ್ದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ ಪಾನ್ಸರೆ ಅವರ ಹತ್ಯೆ ಪ್ರಕರಣದ ಆರೋಪಿಗಳ ಬಗ್ಗೆಯೂ ಸುಳಿವು ಲಭಿಸಿತ್ತು. ವಿಶೇಷ ತನಿಖಾ ತಂಡ ನೀಡಿದ ಸುಳಿವಿನ ಮೇರೆಗೆ ಸಿಬಿಐನವರು ವಿಚಾರವಾದಿಗಳ ಕೊಲೆ ಹಂತಕರನ್ನು ಬಂಧಿಸಿದ್ದರು.

2017ರ ಸೆಪ್ಟಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿತ್ತು. ಈ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ 16 ಜನರನ್ನು ಬಂಧಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…