ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ ಸೇವಿಸದಿರುವುದು ಬಹಳ ಮುಖ್ಯ. ಗ್ರೀನ್ ಟೀ ಸೇವನೆಯನ್ನು ಹಿತ-ಮಿತವಾಗಿ ಕುಡಿಯುವುದರಿಂದ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.
ತ್ವಚೆಗೆ ಹೊಳಪು:
ಹಸಿರು ಚಹಾದಲ್ಲಿ Anti-aging ಅಂಶವು ಕಂಡುಬರುತ್ತದೆ. ಇದು ಮುಖದ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಇದರೊಂದಿಗೆ, ನಿಮ್ಮ ಮುಖದಲ್ಲಿ ಯಾವಾಗಲೂ ಹೊಳಪು ಮತ್ತು ತಾಜಾತನ ತರುತ್ತದೆ. ಇದಲ್ಲದೆ, ಇದನ್ನು ಕುಡಿಯುವುದರಿಂದ ನೀವು ಸದೃಢವಾಗಿರುತ್ತೀರಿ.
ಮಾನಸಿಕ ಶಾಂತಿ:
ಸ್ವಲ್ಪ ಕೆಲಸ ಮಾಡಿದ ನಂತರ ನೀವು ಮಾನಸಿಕವಾಗಿ ಸುಸ್ತಾಗುತ್ತಿದ್ದರೆ ಈ ಗ್ರೀನ್ ಟೀ ನಿಮಗೆ ಒಳ್ಳೆಯದು. ಹಸಿರು ಚಹಾದಲ್ಲಿ ಥೈನೈನ್ ಅಂಶವಿದೆ, ಇದರಲ್ಲಿ ಅಮೈನೋ ಆಮ್ಲಗಳಿವೆ. ಅಮೈನೊ ಆಮ್ಲಗಳು ದೇಹದಲ್ಲಿ ತಾಜಾತನವನ್ನು ಕಾಪಾಡಿಕೊಳ್ಳುತ್ತವೆ ಮತ್ತು ನಿಮಗೆ ಆಯಾಸವಾಗುವುದಿಲ್ಲ. ಇದು ಯಾವಾಗಲೂ ನಿಮಗೆ ಮಾನಸಿಕ ಶಾಂತಿಯನ್ನು ನೀಡುತ್ತದೆ.
ಹಲ್ಲುಗಳಿಗೆ ವರಧಾನ:
ಇತ್ತೀಚಿನ ದಿನಗಳಲ್ಲಿ ಹಲ್ಲುಗಳಲ್ಲಿನ ಪಯೋರಿಯಾ ಮತ್ತು ಕುಹರದ ಸಮಸ್ಯೆ ಯುವಕರು ಮತ್ತು ಹಿರಿಯರಲ್ಲಿ ವೇಗವಾಗಿ ಹೆಚ್ಚುತ್ತಿದೆ. ಹಸಿರು ಚಹಾದಲ್ಲಿ ಕಂಡುಬರುವ ಕೆಫೀನ್ ಹಲ್ಲುಗಳಲ್ಲಿನ ಸೂಕ್ಷ್ಮಜೀವಿಗಳನ್ನು ಕೊಲ್ಲುವ ಸಾಮರ್ಥ್ಯ ಹೊಂದಿದೆ. ಕಡಿಮೆ ಬ್ಯಾಕ್ಟೀರಿಯಾದಿಂದಾಗಿ, ನಿಮ್ಮ ಹಲ್ಲುಗಳನ್ನು ದೀರ್ಘಕಾಲದವರೆಗೆ ಇದು ರಕ್ಷಿಸುತ್ತದೆ.
ಸಾಮಾನ್ಯ ರಕ್ತದೊತ್ತಡ:
ಪ್ರಸ್ತುತ ಜೀವನಶೈಲಿಯಲ್ಲಿ ಬಿಡುವಿಲ್ಲದೆ ದುಡಿಯುವ ಜನಸಾಮಾನ್ಯರಿಗೆ ದಿನನಿತ್ಯ ಮನೆ, ಕಚೇರಿ ಕೆಲಸದ ಒತ್ತಡದಿಂದಾಗಿ ಉದ್ವೇಗದ ಸಾಮಾನ್ಯವಾಗಿದೆ. ಇದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚಾಗಿದೆ. ಅಧಿಕ ರಕ್ತದೊತ್ತಡವು ದೇಹದಲ್ಲಿನ ಇತರ ಅನೇಕ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ ನಿಮಗೆ ರಕ್ತದೊತ್ತಡದ ಸಮಸ್ಯೆ ಇದ್ದರೆ ಗ್ರೀನ್ ಟೀ ಕುಡಿಯಿರಿ. ಗ್ರೀನ್ ಟೀ ಕುಡಿಯುವುದರಿಂದ ನಿಮ್ಮ ಮೈಂಡ್ ಕೊಂಚ ರಿಲಾಕ್ಸ್ ಆಗುತ್ತದೆ. ಇದರಿಂದಾಗಿ ರಕ್ತದೊತ್ತಡ ಇದ್ದರೂ ನಿಮಗೆ ಕೋಪ ಬರುವ ಸಾಧ್ಯತೆ ಕಡಿಮೆ ಎಂದು ಹಲವರು ಹೇಳುತ್ತಾರೆ.
ಕೊಲೆಸ್ಟ್ರಾಲ್ ಕಡಿಮೆ ಮಾಡಲು:
ಗ್ರೀನ್ ಟೀ ಸೇವನೆಯು ಹೃದಯ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹಲವು ಸಂಶೋಧನೆಗಳು ಸಾಬೀತುಪಡಿಸಿವೆ. ಗ್ರೀನ್ ಟೀ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಮೂಲಕ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದರೆ ನೀವು ನಿಯಮಿತವಾಗಿ ಹಸಿರು ಚಹಾವನ್ನು ಸೇವಿಸುವುದು ಒಳ್ಳೆಯದು.
ಮಧುಮೇಹಿಗಳಿಗೆ ಪ್ರಯೋಜನಕಾರಿ:
ನಿಮ್ಮ ದೇಹದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುತ್ತಿದ್ದರೆ ಹಸಿರು ಚಹಾದ ಸೇವನೆಯು ನಿಮಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಇದಲ್ಲದೆ, ಮಧುಮೇಹ ಸಮಸ್ಯೆಯಿರುವವರು ಪ್ರತಿದಿನ ಬೆಳಿಗ್ಗೆ ಎದ್ದ ಬಳಿಕ ಒಂದು ಕಪ್ ಗ್ರೀನ್ ಟೀ ಕುಡಿಯಬೇಕು. ಇದು ನಿಮ್ಮ ದೇಹದಲ್ಲಿ ಇರುವ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ತೂಕ ಕಡಿಮೆ ಮಾಡಲು:
ತೂಕವನ್ನು ಕಡಿಮೆ ಮಾಡಲು ಗ್ರೀನ್ ಟೀ ತುಂಬಾ ಸಹಾಯ ಮಾಡುತ್ತದೆ. ಹಸಿರು ಚಹಾವನ್ನು ಕುಡಿಯುವುದರಿಂದ ನಿಮ್ಮ ದೇಹದ ಚಯಾಪಚಯ ಕ್ರಿಯೆಯು ಹೆಚ್ಚಾಗುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸಮತೋಲನದಲ್ಲಿರಿಸುತ್ತದೆ. ಇದು ವ್ಯಕ್ತಿಯು ಹೆಚ್ಚುವರಿ ತೂಕವನ್ನು ಕಳೆದುಕೊಳ್ಳಲು ಬಹಳ ಸಹಾಯಕವಾಗಿದೆ.
source internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…