ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್, ಬಿಗ್ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್ಬಾಸ್’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.

ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…