News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

86

ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್, ಬಿಗ್‍ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್‌ಬಾಸ್‌’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.

ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್‍ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್‍ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.