ಸುದ್ದಿ

ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

53

ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್, ಬಿಗ್‍ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್‌ಬಾಸ್‌’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.

ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್‍ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್‍ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ವಿಚಿತ್ರ ಆದರೂ ಸತ್ಯ

    ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

    ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.