ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್, ಬಿಗ್ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್ಬಾಸ್’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.

ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…