ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ.
ದೋಷ ನಿವಾರಣೆ:
ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು.
ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ
ಚಂದ್ರಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ
ಚಂದ್ರಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ
ಚಂದ್ರಗ್ರಹೋಪರಾಗತ್ಥ ಗ್ರಹಪೀಡಾಂ ವ್ಯಪೋಹತು
ಗ್ರಹಣ ಮೋಕ್ಷವಾದ ಬಳಿಕ ಸ್ನಾನ ಮಾಡಿ ಶ್ವೇತ ವಸ್ತ್ರ ಧರಿಸಿ ಸಮೀಪದ ದೇವಸ್ಥಾನಗಳಿಗೆ ಹೋಗಬೇಕು. ಅಲ್ಲಿ ಹೋಗಿ ವ್ಯವಸ್ಥಿತವಾಗಿ ಅಂದ್ರೆ ನಿಮ್ಮ ನಿಮ್ಮ ಶಕ್ತಿನುಸಾರವಾಗಿ ತಂಡೂಲಧಾನ್ಯ (ಅಕ್ಕಿ ಮತ್ತು ಹುರುಳಿ)ವನ್ನು ದಾನ ಮಾಡಿ ದೇವರಿಗೆ ನಮಸ್ಕರಿಸಿ. ಈ ರೀತಿ ಮಾಡುವದರಿಂದ ಚಂದ್ರಗ್ರಹಣದಿಂದ ಬಂದಿರತಕ್ಕಂತಹ ಸ್ವಲ್ಪಮಟ್ಟದ ದೋಷ ನಿವಾರಣೆಯಾಗುತ್ತದೆ.
ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಈ ವರ್ಷದ 2ನೇ ಚಂದ್ರಗ್ರಹಣ ಇದಾಗಿದ್ದು, ದಕ್ಷಿಣ ಏಷ್ಯಾ, ದಕ್ಷಿಣ ಅಮೆರಿಕ, ಆಫ್ರಿಕಾ, ಯೂರೋಪ್, ಆಸ್ಟ್ರೇಲಿಯಾದಲ್ಲಿ ಗೋಚರವಾಗುವುದು. ಇಂದು ಮಧ್ಯರಾತ್ರಿ ಆಗಸದಲ್ಲಿ ಕೌತುಕವೊಂದು ನಡೆಯಲಿದೆ. ಅದುವೇ ಕೇತುಗ್ರಸ್ಥ ಚಂದ್ರಗ್ರಹಣ. ಒಟ್ಟು 2 ಗಂಟೆ 58 ನಿಮಿಷಗಳ ಕಾಲ ಸಂಭವಿಸುವ ಗ್ರಹಣದ ಸಮಯದಲ್ಲಿ ಚಂದ್ರನ ಕಾಂತಿಯಲ್ಲಿ ಶೇ.65 ವ್ಯತ್ಯಾಸ ಗೋಚರವಾಗಲಿದೆ. ಇದೇ ವರ್ಷದ ಜನವರಿ 6 ರಂದು ಸಂಪೂರ್ಣ ಚಂದ್ರಗಹಣ ಸಂಭವಿಸಿತ್ತು.
ಗ್ರಹಣದ ಸಮಯ
ಸ್ಪರ್ಶಕಾಲ : ರಾತ್ರಿ 1.30 ಕ್ಕೆ.
ಮಧ್ಯಕಾಲ : ರಾತ್ರಿ 3.00 ಕ್ಕೆ
ಮೋಕ್ಷಕಾಲ : ರಾತ್ರಿ 4.30 ಕ್ಕೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…