ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.
ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.
ಮೋದಿ ವೀಕ್ಷಣೆ: ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.
ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.
ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು
ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.