ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….