ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….