ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…