ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ.

ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ ನಿವೇಶನಕ್ಕಾಗಿ ಸ್ಥಳೀಯರ ಕಿರುಕುಳ ಕೂಡ ತಾಳಲಾರದೇ ಮಂಜುನಾಥ್ ಕುಟುಂಬ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರ ನೆರವಿನಿಂದ ಈ ಅನಾಹುತ ತಪ್ಪಿದೆ.

ಮಂಜುನಾಥ್ ತಂದೆ ನಿಂಗಪ್ಪನವರ ಹೆಸರಿನಲ್ಲಿ ಈ ಖಾಲಿ ನಿವೇಶನ ಇತ್ತು. ತಿಮ್ಮಣ್ಣನ ಮಕ್ಕಳಿಂದ ಮಂಜುನಾಥ್ ಮೇಲೆ ದೌರ್ಜನ್ಯ ಹಾಗೂ ಅಕ್ರಮ ನಿವೇಶನ ಬಳಕೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.