ಸುದ್ದಿ

ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

67

ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ.

ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ ನಿವೇಶನಕ್ಕಾಗಿ ಸ್ಥಳೀಯರ ಕಿರುಕುಳ ಕೂಡ ತಾಳಲಾರದೇ ಮಂಜುನಾಥ್ ಕುಟುಂಬ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರ ನೆರವಿನಿಂದ ಈ ಅನಾಹುತ ತಪ್ಪಿದೆ.

ಮಂಜುನಾಥ್ ತಂದೆ ನಿಂಗಪ್ಪನವರ ಹೆಸರಿನಲ್ಲಿ ಈ ಖಾಲಿ ನಿವೇಶನ ಇತ್ತು. ತಿಮ್ಮಣ್ಣನ ಮಕ್ಕಳಿಂದ ಮಂಜುನಾಥ್ ಮೇಲೆ ದೌರ್ಜನ್ಯ ಹಾಗೂ ಅಕ್ರಮ ನಿವೇಶನ ಬಳಕೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading