ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ.

ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ ನಿವೇಶನಕ್ಕಾಗಿ ಸ್ಥಳೀಯರ ಕಿರುಕುಳ ಕೂಡ ತಾಳಲಾರದೇ ಮಂಜುನಾಥ್ ಕುಟುಂಬ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರ ನೆರವಿನಿಂದ ಈ ಅನಾಹುತ ತಪ್ಪಿದೆ.

ಮಂಜುನಾಥ್ ತಂದೆ ನಿಂಗಪ್ಪನವರ ಹೆಸರಿನಲ್ಲಿ ಈ ಖಾಲಿ ನಿವೇಶನ ಇತ್ತು. ತಿಮ್ಮಣ್ಣನ ಮಕ್ಕಳಿಂದ ಮಂಜುನಾಥ್ ಮೇಲೆ ದೌರ್ಜನ್ಯ ಹಾಗೂ ಅಕ್ರಮ ನಿವೇಶನ ಬಳಕೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…