ಸುದ್ದಿ

ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

67

ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ.

ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ ನಿವೇಶನಕ್ಕಾಗಿ ಸ್ಥಳೀಯರ ಕಿರುಕುಳ ಕೂಡ ತಾಳಲಾರದೇ ಮಂಜುನಾಥ್ ಕುಟುಂಬ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರ ನೆರವಿನಿಂದ ಈ ಅನಾಹುತ ತಪ್ಪಿದೆ.

ಮಂಜುನಾಥ್ ತಂದೆ ನಿಂಗಪ್ಪನವರ ಹೆಸರಿನಲ್ಲಿ ಈ ಖಾಲಿ ನಿವೇಶನ ಇತ್ತು. ತಿಮ್ಮಣ್ಣನ ಮಕ್ಕಳಿಂದ ಮಂಜುನಾಥ್ ಮೇಲೆ ದೌರ್ಜನ್ಯ ಹಾಗೂ ಅಕ್ರಮ ನಿವೇಶನ ಬಳಕೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ‌ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಯಾವ ರೀತಿ ಆಹಾರ ಸೇವನೆ ಮಾಡಿದರೆ ಕರೋನ ವೈರಸ್ ಬರುತ್ತದೆ ಮತ್ತು ಬರುವುದಿಲ್ಲ ಗೊತ್ತಾ, ತಿಳಿದುಕೊಳ್ಳಿ.

    ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • ನೆಲದ ಮಾತು

    ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

    ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…