ಜೀವನಶೈಲಿ

ಚಾಣಕ್ಯನ ಪ್ರಕಾರ ಇಂತಹ ಸಮಯಗಳಲ್ಲಿ ಸ್ನಾನ ಮಾಡಲೆಬೇಕಂತೆ! ಏಕೆ ಗೊತ್ತಾ?ಮುಂದೆ ಓದಿ…

5119

ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.

ಆಚಾರ್ಯ ಚಾಣಕ್ಯ ಹೇಳಿರುವ ಪ್ರಕಾರ ಪ್ರತಿ ನಿತ್ಯ ಸ್ನಾನ ಮಾಡುವುದರಿಂದ ಶರೀರ ಶುದ್ಧವಾಗುವುದರ ಜೊತೆಗೆ ಅನೇಕ ರೀತಿಯ ರೋಗಗಳು ಹತ್ತಿರ ಸುಳಿಯದೆ ಇರುತ್ತವೆ. ಹಾಗೂ ಶರೀರದ ಆರೋಗ್ಯದ ಜೊತೆಗೆ ಮನಸ್ಸು ಸಹ ಉಲ್ಲಾಸದಿಂದಿದ್ದು ನೆಮ್ಮದಿ ದೊರೆಯುತ್ತದೆ.

ಆಚಾರ್ಯ ಚಾಣಕ್ಯ ಹೇಳಿರುವ ಪ್ರಕಾರ ತೊಂದರೆ ಏನೇ ಇದ್ದರೂ ಕೆಲವು ಸಂದರ್ಭಗಳಲ್ಲಿ ಸ್ನಾನ ಮಾಡಲೇಬೇಕು.

ಕಟ್ಟಿಂಗ್ ಮಾಡಿಸಿಕೊಂಡ ನಂತರ :-

ಕೂದಲು ಕತ್ತರಿಸಿಕೊಂಡನಂತರ ಶರೀರದ ಮೇಲೆ ಅಂಟಿಕೊಂಡಿರುವ ಸಣ್ಣ ಕೂದಲುಗಳಿಂದ ಅನಾರೋಗ್ಯ ಉಂಟಾಗುತ್ತದೆ. ಆದುದರಿಂದ ಕಟ್ಟಿಂಗ್ ಮಾಡಿಸಿಕೊಂಡ ಒಡನೆಯೇ ಸ್ನಾನ ಮಾಡಬೇಕು.

ಸ್ಮಶಾನದಿಂದ ಬಂದ ಮೇಲೆ
ಯಾರಾದರು ಮರಣ ಹೊಂದಿದಾಗ ಅವರ ಮತದ ಸಂಪ್ರದಾಯದಂತೆ ದಹನ ಅಥವ ಖನನ ಮಾಡುತ್ತಾರೆ. ನಾವು ಅಲ್ಲಿಗೆ ಹೋಗಿ ಬಂದ ಮೇಲೆ ಸ್ನಾನ ಮಾಡಲೇ ಬೇಕು. ಯಾಕೆಂದರೆ, ಸತ್ತ ವ್ಯಕ್ತಿ ನಮಗೆ ಎಷ್ಟೇ ಹತ್ತಿರದವರಾದರೂ ಅದು ಮೃತ ದೇಹವೇ. ಅದರಲ್ಲಿ ಕೆಲವು ಕ್ರಿಮಿ ಕೀಟಗಳು ಇದ್ದೇ ಇರುತ್ತವೆ. ಅವು ನಮ್ಮ ಶರೀರಕ್ಕೂ ಅಂಟಿಕೊಂಡಿರಬಹುದು. ಆದುದರಿಂದ ಸ್ನಾನ ಮಾಡಲೇಬೇಕು.

ರತಿಕ್ರಿಯೆ ನಂತರ:-
ದಂಪತಿಗಳು ರತಿಕ್ರಿಯೆಯಲ್ಲಿ ಪಾಲ್ಗೊಂಡ ನಂತರ ಮರೆಯದೆ ಸ್ನಾನ ಮಾಡಬೇಕೆಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಯಾಕೆಂದರೆ ಅದು ಒಂದು ಪವಿತ್ರ ದೈವ ಕಾರ್ಯವಾದುದರಿಂದ,ತಪ್ಪದೆ ಸ್ನಾನ ಮಾಡಲೇಬೇಕು. ಸ್ನಾನ ಮಾಡದೆ ಮನೆಯಿಂದ ಹೊರಗೆ ಹೋಗಬಾರದಂತೆ.

ಅಭ್ಯಂಜನ ನಂತರ:-
ಪ್ರತಿಯೊಬ್ಬರೂ ವಾರಕ್ಕೆ ಒಮ್ಮೆಯಾದರೂ ಶರೀರಕ್ಕೆ ಎಣ್ಣೆ ಬಳಿದುಕೊಂಡು, ಮಸಾಜ್ ಮಾಡಿಕೊಂಡ ನಂತರ ತಪ್ಪದೆ ಸ್ನಾನ ಮಾಡಬೇಕು. ಮಸಾಜ್ ಮಾಡಿಕೊಂಡ ನಂತರ ತಡಮಾಡದೆ ಸ್ನಾನ ಮಾಡಬೇಕು . ಯಾಕೆಂದರೆ ಎಣ್ಣೆ ಮಸಾಜ್ ಮಾಡಿದರೆ ಚರ್ಮದ ಸೂಕ್ಷ್ಮ ರಂದ್ರಗಳು ತೆರೆದುಕೊಂಡು ವಿಷಪದಾರ್ಥಗಳು ಹೊರಗೆ ಬಂದಿರುತ್ತವೆ. ಆದುದರಿಂದ ತಡಮಾಡದೆ ಸ್ನಾನ ಮಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • ವಿಚಿತ್ರ ಆದರೂ ಸತ್ಯ

    ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

    ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…