ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು



ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ. ಧನ್ಯವಾದಗಳು

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…