News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

345

ಚಾಮರಾಜ ನಗರ ಮತದಾರರ ಸಂಖ್ಯೆ:-

ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

ಈ ಕ್ಷೇತ್ರದಲ್ಲಿ  ಇದುವರೆಗೂ ಗೆಲುವನ್ನೇ ಕಾಣದ ಜೆಡಿಎಸ್, ಒಂದುಬಾರಿ ಬಿಜೆಪಿ , ಆಲಿ ಕಾಂಗ್ರೆಸ್ ಮದ್ಯೆ ತೀವ್ರ ಅನಾಹಣಿ ಇದೆ ಆದರೂ ಈ ಪಕ್ಷೇತರ ಅಭ್ಯರ್ಥಿ ಯಾರು ತಿಳಿಯಿರಿ:-

ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಇಲ್ಲಿ ಓದಿ…ರಾಜಕಾರಣಕ್ಕೆ ಎಂಟ್ರಿ ಕೊಟ್ರು, ದೇವೇಗೌಡರ ಈ ಪುತ್ರ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

 

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

 

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ‌. ಧನ್ಯವಾದಗಳು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ವಿಸ್ಮಯ ಜಗತ್ತು

    ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…