News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

346

ಚಾಮರಾಜ ನಗರ ಮತದಾರರ ಸಂಖ್ಯೆ:-

ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

ಈ ಕ್ಷೇತ್ರದಲ್ಲಿ  ಇದುವರೆಗೂ ಗೆಲುವನ್ನೇ ಕಾಣದ ಜೆಡಿಎಸ್, ಒಂದುಬಾರಿ ಬಿಜೆಪಿ , ಆಲಿ ಕಾಂಗ್ರೆಸ್ ಮದ್ಯೆ ತೀವ್ರ ಅನಾಹಣಿ ಇದೆ ಆದರೂ ಈ ಪಕ್ಷೇತರ ಅಭ್ಯರ್ಥಿ ಯಾರು ತಿಳಿಯಿರಿ:-

ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…

ಇಲ್ಲಿ ಓದಿ…ರಾಜಕಾರಣಕ್ಕೆ ಎಂಟ್ರಿ ಕೊಟ್ರು, ದೇವೇಗೌಡರ ಈ ಪುತ್ರ…

ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…

ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.

 

ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.

 

ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ‌. ಧನ್ಯವಾದಗಳು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಕ್ರೀಡೆ

    4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

    ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.