ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…
ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…
ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.
ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.
ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.
ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ. ಧನ್ಯವಾದಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…