ವ್ಯಕ್ತಿ ವಿಶೇಷಣ

ಚಾರ್ಲಿ ಚಾಪ್ಲಿನ್’ಹಾಸ್ಯ ಲೋಕದ ಈ ಸಾಮ್ರಾಟ ಆರಂಭಿಕ ಸಿನಿಮಾ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

639

ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

ಚಾರ್ಲಿ ಚಾಪ್ಲಿನ್ ಎಂದೇ ಲೋಕವಿಖ್ಯಾತರಾಗಿದ್ದ ಇವರು ಮೂಕಿ ಚಿತ್ರಗಳ ಕಾಲದಲ್ಲೇ ದೊಡ್ಡ ಹೆಸರು ಮಾಡಿದ್ದರು. ದಿ ಟ್ರಾಂಪ್ ಮೂಲಕ ಜಗತ್ಪ್ರಸಿದ್ದರಾಗಿದ್ದ ಚಾಪ್ಲಿನ್, ಸಿನಿಮಾ ರಂಗದ ಬಹು ಮುಖ್ಯ ತಾರೆಯಲ್ಲಿ ಅಗ್ರಮಾನ್ಯರಾಗಿದ್ದಾರೆ.

ಇಂಗ್ಲೆಂಡ್‍ನಲ್ಲಿ ಮಹಾರಾಣಿ ವಿಕ್ಡೋರಿಯಾ ಕಾಲ ದಿಂದ 1977ರಲ್ಲಿ ನಿಧನರಾಗುವ ತನಕ 75 ವರ್ಷಗಳ ಸುದೀರ್ಘ ಬದುಕಿನಲ್ಲಿ ಚಾಪ್ಲಿನ್ ತಮ್ಮ ಬಹುಪಾಲು ಸಮಯವನ್ನು ಸಿನಿಮಾದಲ್ಲೇ ಕಳೆದ ಪ್ರತಿಭಾವಂತ ನಟ.

ಚಾಪ್ಲಿನ್‍ನಲ್ಲಿದ್ದ ಅಗಾಧ ಪ್ರತಿಭೆ ಗುರುತಿಸಿದ ಅಮೆರಿಕ ನ್ಯೂಯಾರ್ಕ್ ಮೋಷನ್ ಪಿಕ್ಚರ್ ಕಂಪನಿ ಸೇರುವಂತೆ ಆಹ್ವಾನ ನೀಡಿತು. ಕೀಸ್ಟೋನ್ ಸ್ಟುಡಿಯೋದಲ್ಲಿ ಆ ಕಾಲದಲ್ಲೇ ಸೂಪರ್ ಸ್ಟಾರ್ ನಟನಾಗಿದ್ದ ಫ್ರೆಡ್ ಮೇಸ್ ಸ್ಥಾನವನ್ನು ತುಂಬಲು ಚಾಪ್ಲಿನ್‍ಗೆ ಆಹ್ವಾನ ನೀಡಲಾಗಿತ್ತು.

ಡಿಸೆಂಬರ್ 16, 1913ರಂದು ವಾರಕ್ಕೆ 150 ಡಾಲರ್‍ಗಳ ಸಂಭಾವನೆಗಾಗಿ ಸಿನಿಮಾಗಳಲ್ಲಿ ನಟಿಸಲು ಚಾಪ್ಲಿನ್ ನಿರ್ಧರಿಸಿದರು. ಆಗಿನ 150 ಡಾಲರ್‍ಗಳು ಈಗ 3,597 ಡಾಲರ್‍ಗಳಿಗೆ ಸಮ(ಸುಮಾರು 2.34 ಲಕ್ಷ ರೂ.ಗಳು). ಯುವಕ ಚಾಪ್ಲಿನ್‍ನ ಪ್ರತಿಭೆ ನೋಡಿ ಮಾಲೀಕ ಮ್ಯಾಕ್ ಸೆನ್ನೆಟ್ ಬೆರಗಾದರು.

ಮೇಕಿಂಗ್ ಎ ಲೀವಿಂಗ್, ಚಾಪ್ಲಿನ್ ಅಭಿನಯದ ಮೊಟ್ಟಮೊದಲ ಸಿನಿಮಾ. 2ನೇ ಫೆಬ್ರವರಿ 1914ರಲ್ಲಿ ತೆರೆಕಂಡ ಈ ಸಿನಿಮಾ ಚಾಪ್ಲಿನ್ ಬದುಕಿಗೆ ಹೊಸ ತಿರುವು ನೀಡಿದ್ದು ಇತಿಹಾಸ. ಅಲ್ಲಿಂದ ಹಿಂದಿರುಗಿ ನೋಡದ ಈ ವಾಮನಮೂರ್ತಿ ಪ್ರಪಂಚವೇ ನಿಬ್ಬೆರಗಾಗುವಂತೆ ಎತ್ತರಕ್ಕೆ ಬೆಳೆದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….