ವ್ಯಕ್ತಿ ವಿಶೇಷಣ

ಚಾರ್ಲಿ ಚಾಪ್ಲಿನ್’ಹಾಸ್ಯ ಲೋಕದ ಈ ಸಾಮ್ರಾಟ ಆರಂಭಿಕ ಸಿನಿಮಾ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

637

ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

ಚಾರ್ಲಿ ಚಾಪ್ಲಿನ್ ಎಂದೇ ಲೋಕವಿಖ್ಯಾತರಾಗಿದ್ದ ಇವರು ಮೂಕಿ ಚಿತ್ರಗಳ ಕಾಲದಲ್ಲೇ ದೊಡ್ಡ ಹೆಸರು ಮಾಡಿದ್ದರು. ದಿ ಟ್ರಾಂಪ್ ಮೂಲಕ ಜಗತ್ಪ್ರಸಿದ್ದರಾಗಿದ್ದ ಚಾಪ್ಲಿನ್, ಸಿನಿಮಾ ರಂಗದ ಬಹು ಮುಖ್ಯ ತಾರೆಯಲ್ಲಿ ಅಗ್ರಮಾನ್ಯರಾಗಿದ್ದಾರೆ.

ಇಂಗ್ಲೆಂಡ್‍ನಲ್ಲಿ ಮಹಾರಾಣಿ ವಿಕ್ಡೋರಿಯಾ ಕಾಲ ದಿಂದ 1977ರಲ್ಲಿ ನಿಧನರಾಗುವ ತನಕ 75 ವರ್ಷಗಳ ಸುದೀರ್ಘ ಬದುಕಿನಲ್ಲಿ ಚಾಪ್ಲಿನ್ ತಮ್ಮ ಬಹುಪಾಲು ಸಮಯವನ್ನು ಸಿನಿಮಾದಲ್ಲೇ ಕಳೆದ ಪ್ರತಿಭಾವಂತ ನಟ.

ಚಾಪ್ಲಿನ್‍ನಲ್ಲಿದ್ದ ಅಗಾಧ ಪ್ರತಿಭೆ ಗುರುತಿಸಿದ ಅಮೆರಿಕ ನ್ಯೂಯಾರ್ಕ್ ಮೋಷನ್ ಪಿಕ್ಚರ್ ಕಂಪನಿ ಸೇರುವಂತೆ ಆಹ್ವಾನ ನೀಡಿತು. ಕೀಸ್ಟೋನ್ ಸ್ಟುಡಿಯೋದಲ್ಲಿ ಆ ಕಾಲದಲ್ಲೇ ಸೂಪರ್ ಸ್ಟಾರ್ ನಟನಾಗಿದ್ದ ಫ್ರೆಡ್ ಮೇಸ್ ಸ್ಥಾನವನ್ನು ತುಂಬಲು ಚಾಪ್ಲಿನ್‍ಗೆ ಆಹ್ವಾನ ನೀಡಲಾಗಿತ್ತು.

ಡಿಸೆಂಬರ್ 16, 1913ರಂದು ವಾರಕ್ಕೆ 150 ಡಾಲರ್‍ಗಳ ಸಂಭಾವನೆಗಾಗಿ ಸಿನಿಮಾಗಳಲ್ಲಿ ನಟಿಸಲು ಚಾಪ್ಲಿನ್ ನಿರ್ಧರಿಸಿದರು. ಆಗಿನ 150 ಡಾಲರ್‍ಗಳು ಈಗ 3,597 ಡಾಲರ್‍ಗಳಿಗೆ ಸಮ(ಸುಮಾರು 2.34 ಲಕ್ಷ ರೂ.ಗಳು). ಯುವಕ ಚಾಪ್ಲಿನ್‍ನ ಪ್ರತಿಭೆ ನೋಡಿ ಮಾಲೀಕ ಮ್ಯಾಕ್ ಸೆನ್ನೆಟ್ ಬೆರಗಾದರು.

ಮೇಕಿಂಗ್ ಎ ಲೀವಿಂಗ್, ಚಾಪ್ಲಿನ್ ಅಭಿನಯದ ಮೊಟ್ಟಮೊದಲ ಸಿನಿಮಾ. 2ನೇ ಫೆಬ್ರವರಿ 1914ರಲ್ಲಿ ತೆರೆಕಂಡ ಈ ಸಿನಿಮಾ ಚಾಪ್ಲಿನ್ ಬದುಕಿಗೆ ಹೊಸ ತಿರುವು ನೀಡಿದ್ದು ಇತಿಹಾಸ. ಅಲ್ಲಿಂದ ಹಿಂದಿರುಗಿ ನೋಡದ ಈ ವಾಮನಮೂರ್ತಿ ಪ್ರಪಂಚವೇ ನಿಬ್ಬೆರಗಾಗುವಂತೆ ಎತ್ತರಕ್ಕೆ ಬೆಳೆದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಕರ್ನಾಟಕದ ಸಾಧಕರು

    ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

    ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ….ಪಂಡಿತ್ ವಿಶ್ವರೂಪ ಆಚಾರ್ಯರವರಿಂದ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …ಶೇರ್ ಮಾಡಿ ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಸುದ್ದಿ

    ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

    ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…