ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕನಿಲ್ಲದ ಕಾರು, ಹಡಗು ತಯಾರಿಕೆಯ ಬಗ್ಗೆ ಕೇಳಿರುತ್ತೀರಿ. ಇದೀಗ ಪೈಲಟ್ ಗಳಿಲ್ಲದಿರುವ ವಿಮಾನ ನೋಡುವ ಕಾಲ ಸಮೀಪಿಸಿದೆ.
ಕಂಪನಿ ಯಾವುದು ಗೊತ್ತಾ?
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಪೈಲಟ್ ಇಲ್ಲದ ವಿಮಾನ ತಯಾರಿಕೆಗೆ ಅಗತ್ಯವಿರುವ ತಂತ್ರಜ್ಞ್ಯಾನಗಳನ್ನು ಸಿದ್ದಪಡಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಈಗಾಗಲೇ ಪ್ಯಾಸೆಂಜರ್ ವಿಮಾನಗಳಲ್ಲಿರುತ್ತಿದ್ದ ಪೈಲಟ್ ಗಳ ಸಂಖ್ಯೆ ಮೂರರಿಂದ ಎರಡಕ್ಕೆ ಇಳಿಕೆಯಾಗಿದೆ.
ಈ ವರ್ಷದ ಬೇಸಿಗೆಯಲ್ಲಿ ಕಾಕ್ ಪಿಟ್ ನ ವ್ಯವಸ್ಥೆಗಳನ್ನೇ ಹೋಲುವ ಸಾದನದಲ್ಲಿ ಪರೀಕ್ಷೆ ನಡೆಸಲಿದ್ದು, ಯಶಸ್ವಿಯಾದಲ್ಲಿ ಮುಂದಿನ ವರ್ಷದ ವೇಳೆಗೆ ನಿಜವಾದ ವಿಮಾನದಲ್ಲಿ ಬಳಸಲು ನಿರ್ದರಿಸುವುದಾಗಿ ಬೋಯಿಂಗ್ ಸಂಸ್ಥೆಯ ಉಪಾದ್ಯಕ್ಷ ಮೈಕ್ ಸಿನ್ನೆಟ್ ಹೇಳಿದ್ದಾರೆ.
ಈ ವಿಮಾನಗಳಲ್ಲಿ ಆರ್ಟಿಪಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞ್ಯಾನವನ್ನು ಬಳಸಲಾಗುವುದು. ಇದು ವಿಮಾನ ಹಾರಾಟದ ವೇಳೆ ಪೈಲಟ್ ಗಳು ತೆಗೆದುಕೊಳ್ಳುವ ಕೆಲ ನಿರ್ದಾರಗಳನ್ನು ತೆಗೆದುಕೊಳ್ಳಲು ಶಕ್ತ್ಹವಾಗಿವೆಯೇ ಎಂಬ ಬಗೆಗೂ ಪರೀಕ್ಷೆಗಳು ನಡೆಯುತ್ತಿವೆ.
ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ವಿಮಾನಗಳ ಸಂಖ್ಯೆ ಮತ್ತು ಅದರ ಪೈಲಟ್ ಗಳ ಸಂಖ್ಯೆಯು ಏರಿಕೆಯಾಗಬೇಕು.
ಈಗಿನ ಪ್ರಮಾಣಗಳನ್ನು ಗಮನಿಸಿದರೆ ಮುಂದಿನ 20 ವರ್ಷಗಳಲ್ಲಿ 15 ಲಕ್ಷ ಪೈಲಟ್ ಗಳ ಅಗತ್ಯಬೀಳಲಿದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಪೈಲಟ್ ಗಳ ನಿಯೋಜನೆ ವಿಮಾನಯಾನ ಸಂಸ್ಥೆಗಳಿಗೆ ಹೆಚ್ಚಿನ ಹೊರೆಯಾಗಲಿದೆ. ಹೀಗಾಗಿಯೇ ಬೋಯಿಂಗ್ ಸಂಸ್ಥೆ ಇಂತಹದ್ದೊಂದು ತಂತ್ರಜ್ಞ್ಯಾನ ಅಭಿವೃದ್ಧಿಪಡಿಸಿ, ಪೈಲಟ್ ಇಲ್ಲದ ವಿಮಾನ ಸಿದ್ದತೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್