ದೇಶ-ವಿದೇಶ

ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

1513

ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು  ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.

ಅದೇ ರೀತಿ ಬಿಸಿನೆಸ್’ನಲ್ಲಿ ಚೀನಾ ದೇಶವು ನಮ್ಮ ದೇಶ ಮತ್ತು ವಿಶ್ವವನ್ನು ತಮ್ಮ            ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

  • ವಿಶ್ವದೆಲ್ಲಡೆ ಗೂಗಲ್ ಕ್ರೋಮ್ (Google Chrome) ಉಪಯೋಗಿಸಿ ಸರ್ಚ್ ಮಾಡಿದ್ರೆ, ಚೀನಾದವರು ತಮ್ಮದೇ ಆದ ಯುಸಿ ಬ್ರೌಸರ್(UC Browser) ಉಪಯೋಗಿಸಿ ಸರ್ಚ್ ಮಾಡ್ತಾರೆ.

  • ಗೂಗಲ್(Google)ಗುರು ನಮಗೆ ಸರ್ಚ್ ಇಂಜಿನ್ ಆದರೆ, ಅವರು ಇಂದಿಗೂ ಬೈದು (Bai du) ಸರ್ಚ್ ಇಂಜಿನ್ ಉಪಯೋಗಿಸಿ ಸರ್ಚ್ ಮಾಡ್ತಾರೆ.

 

  • ಪ್ರಪಂಚದಲ್ಲಿರುವ ನೂರಾರು ಕೋಟಿ ಜನರು ವಾಟ್ಸಪ್ಪ್ (whatsApp) ಉಪಯೋಗಿಸಿದ್ರೆ,ಚೀನಾದಲ್ಲೂ ಇಂದಿಗೂ ವೀ ಚಾಟ್ (WeChat) ಉಪಯೋಗಸ್ತಾರೆ.

  • ಚೀನಾ ಜನರ ರಾಷ್ಟ್ರ ಪ್ರೇಮ ಎಷ್ಟಿದೆ ಅಂದ್ರೆ, ತಮ್ಮ ದೇಶದ ಬುಸಿನೆಸ್ ಮ್ಯಾನ್ ಜಾಗ್ಮ ಅವರಿಗೆ ಸಪೋರ್ಟ್ ಮಾಡಲು ಅಮೆಜಾನ್ (Amazon) ಬದಿಗಿಟ್ಟು, ಇಂದಿಗೂ ಅಲಿಬಾಬಾ(Alibaba Group) ಕಂಪನಿಯನ್ನೇ ಅವಲಂಬಿಸಿದ್ದಾರೆ.

  • ನಾವೆಲ್ಲಾ ಜಿ ಮೇಲ್ (GMail) ಬಳಸಿದ್ರೆ, ಚೀನಾ ತನ್ನದೇ ಆದ QQ.com ನಲ್ಲಿ ಇ ಮೇಲ್ ಮಾಡುತ್ತೆ.

  • ಇಡಿ ಪ್ರಪಂಚವೇ ಫೇಸ್ ಬುಕ್ (Face Book) ಉಪಯೋಗಿಸಿದ್ರೆ, ಚೀನಾದವರು renren.com ಉಪಯೋಗಿಸುತ್ತಿದ್ದಾರೆ.

  • ಟ್ವಿಟ್ಟರ್(twitter)ಗೆ ಅಂಟಿಕೊಂಡಿದ್ದಾರೆ, ಚೀನಾದವರು ಅವರದೇ ಆದ weibo.com ಫಾಲೋ ಮಾಡ್ತಾಇದ್ದಾರೆ.

  • ವಿಶ್ವಕ್ಕೆಲ್ಲಾ You Tube ಆದ್ರೆ, ಇವರೆಲ್ಲಾ ನೋಡೋದು YOOKU.

ಚೀನಾ ದೇಶವು ತಮ್ಮ ದೇಶದ ಜನರನ್ನು ಬೆಳೆಸಲು ಟೊಂಕ ಕಟ್ಟಿ ನಿಂತಿದೆ. ಹಾಗೂ ಬೇರೆ ದೇಶದ ವಸ್ತುಗಳನ್ನು ಬಳಸದೆ, ತಮ್ಮ ಸಂಪತ್ತು ಬೇರೆ ಕಡೆ ಹೋಗದಂತೆ ತಡೆದಿದೆ.

ನಮ್ಮ ಭಾರತ ದೇಶದವರು ಚೀನಾ ವಸ್ತುಗಳನ್ನು ಬ್ಯಾನ್ ಬ್ಯಾನ್  ಮಾಡಿ ಅಂತ ಎಷ್ಟೇ ಬಾಯಿ ಬಡಕೊಂಡ್ರು, ಚೀನಾ ದೇಶವು ತನ್ನ ದೇಶದ ಸುಮಾರು 7 ಲಕ್ಷ ಕೋಟಿಯಷ್ಟು ವಸ್ತುಗಳನ್ನು ಭಾರತದ ಮಾರುಕಟ್ಟೆಗೆ ಬಿಟ್ಟಿದೆ. ಚೀನಾದ ಫೋನ್’ಗಳು, ನಮ್ಮ ದೇಶದ ಸ್ವದೇಶೀ ಮಾರುಕಟ್ಟೆಯನ್ನು ಉಸಿರು ಕಟ್ಟುವಂತೆ ಮಾಡಿದೆ. ಹೀಗೆ ಚೀನಾ ಎಲ್ಲಾ  ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸುತ್ತಿದೆ.

ಚೀನಾ ತನ್ನ ಮನೆಯೊಳಗೆ ಯಾರನ್ನು ಬಿಟ್ಟುಕೊಳ್ಳುತ್ತಿಲ್ಲ, ಆದರೆ ಭಾರತದ ಪ್ರತಿ ಮನೆ ಮನೆಯನ್ನು ಸೇರಿಬಿಟ್ಟಿದೆ. ಇಲ್ಲಿ ಓದಿ:-ಮೋದಿ ತಂತ್ರಗಾರಿಕೆಯಿಂದಾಗಿ ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!!!

ಆದರೇ ಚೀನಾಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡುವ ಸಮಯ ಬಂದಿದೆ. ಈ ಜವಬ್ದಾರಿ ಸರ್ಕಾರ ಮತ್ತು ಗಡಿ ಕಾಯುವ ಸೈನಿಕರಿಗಸ್ಟೆ ಮೀಸಾಲಾಗಿಲ್ಲ, ನಮ್ಮೆಲ್ಲರದ್ದಾಗಿದೆ.

ನಮ್ಮ ವ್ಯಾಪಾರಿಗಳು,ಅದರಿಬ್ದ ಖರೀದಿದಾರರು ಎಲ್ಲರೂ ಒಂದಾಗಿ ಸೇರಿ ಚೀನಾ ದೇಶದ ವಸ್ತುಗಳನ್ನು ತಿರಸ್ಕರಿಸಿ, ನಮ್ಮ ಭಾರತ ದೇಶವನ್ನು ಬಲಪಡಿಸಬೇಕಾಗಿದೆ.

ಇದಕ್ಕೆಲ್ಲಾ ನಾವು ಏನು ಮಾಡಬೇಕು ಗೊತ್ತಾ?

ಚೀನಾ ವಸ್ತುಗಳನ್ನು ತಿರಸ್ಕರಿಸೋಣ, ಭಾರತವನ್ನು ರಕ್ಷಿಸೋಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಜೀವನಶೈಲಿ

    ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

    ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…