News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

39

ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ.

ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ.

ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್,

ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ. ಅದರ ಜತೆಗೆ ಈಗ ಹೊಸ ಬಿರುದು ಸೇರ್ಪಡೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…