ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ.

ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ.

ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್,

ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ. ಅದರ ಜತೆಗೆ ಈಗ ಹೊಸ
ಬಿರುದು ಸೇರ್ಪಡೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.