ಆರೋಗ್ಯ, ಉಪಯುಕ್ತ ಮಾಹಿತಿ

ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

2086

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಹಾಗಾದರೆ ಇದುವರೆಗೆ ನಾವೆಲ್ಲ ತಿಳಿದಿರುವಂತೆ ಕೋಳಿಮಾಂಸದ ಚರ್ಮ ಅಷ್ಟು ಕೆಟ್ಟದಲ್ಲ. ಬನ್ನಿ, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅರಿಯೋಣ…

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ವಾಸ್ತವಾಂಶ #1

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.

ವಾಸ್ತವಾಂಶ #2

ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ?  ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

 

ವಾಸ್ತವಾಂಶ #3

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

 

ವಾಸ್ತವಾಂಶ #4

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.

ವಾಸ್ತವಾಂಶ #5

ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

 

ವಾಸ್ತವಾಂಶ #6

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

 

ವಾಸ್ತವಾಂಶ #7

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.

ಈ ನಾಣ್ಯಗಳು ನಿಮ್ಮಲ್ಲಿದೆಯಾ..!ಹಾಗಾದ್ರೆ ಈ ಕೆಳಗಿನ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…