ಆರೋಗ್ಯ, ಉಪಯುಕ್ತ ಮಾಹಿತಿ

ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

2117

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

ಹಾಗಾದರೆ ಇದುವರೆಗೆ ನಾವೆಲ್ಲ ತಿಳಿದಿರುವಂತೆ ಕೋಳಿಮಾಂಸದ ಚರ್ಮ ಅಷ್ಟು ಕೆಟ್ಟದಲ್ಲ. ಬನ್ನಿ, ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅರಿಯೋಣ…

ಕೋಳಿಮಾಂಸದ ಅಂಗಡಿಗೆ ಹೋದಾಗ ಅಂಗಡಿಯವರು ಸ್ಕಿನ್ ಔಟ್ ಅಥವಾ ಸ್ಕಿನ್ ಬರ್ನ್ ಮಾಡಬೇಕೇ ಎಂದು ಕೇಳುತ್ತಾರೆ. ಇದರ ಅರ್ಥ ಚರ್ಮವನ್ನು ಉಳಿಸಬೇಕೇ ಬೇಡವೇ ಎಂದು. ಕೆಲವರು ಚರ್ಮವನ್ನು ಉಳಿಸಿ ಎಂದು ಹೇಳುತ್ತಾರೆ.

ಆಗ ಪುಕ್ಕವನ್ನು ನಿವಾರಿಸಿ ಚರ್ಮಸಹಿತ ಮಾಂಸವನ್ನು ನೀಡುತ್ತಾರೆ. ಚರ್ಮ ಬೇಡವೆನ್ನುವವರು ಇದರಲ್ಲಿ ಕೊಬ್ಬು ಇದೆ, ಇದರಲ್ಲಿ ಕೊಲೆಸ್ಟ್ರಾಲ್ ಇದೆ, ಇದು ಹೃದಯಕ್ಕೆ ಒಳ್ಳೆಯದಲ್ಲ ಎಂಬ ಕಾರಣಗಳನ್ನು ನೀಡುತ್ತಾರೆ.

ವಾಸ್ತವಾಂಶ #1

ಕೊಬ್ಬಿನ ಬಗ್ಗೆ ಅರಿಯುವುದಾದರೆ ಒಂದು ಔನ್ಸ್ ನಷ್ಟು ಚರ್ಮದಲ್ಲಿ ಕೇವಲ ಎಂಟು ಗ್ರಾಂ ಅಪರ್ಯಾಪ್ತ ಕೊಬ್ಬು ಮತ್ತು ಮೂರು ಗ್ರಾಂ ಪರ್ಯಾಪ್ತ ಕೊಬ್ಬು ಇದೆ.

ವಾಸ್ತವಾಂಶ #2

ಚರ್ಮದಲ್ಲಿ ಯಾವ ಬಗೆಯ ಕೊಬ್ಬು ಇದೆ?  ಚರ್ಮವನ್ನು ಪರೀಕ್ಷಿಸಿದ ತಜ್ಞರಿಗೆ ಇದರಲ್ಲಿ ಮೋನೋ ಅಪರ್ಯಾಪ್ತ ಕೊಬ್ಬು (ಅಥವಾ ಓಲಿಕ್ ಅಮ್ಲ) ಕಂಡುಬಂದಿದೆ. ಈ ಆಮ್ಲದ ಹೆಗ್ಗಳಿಕೆ ಎಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಅಂದರೆ ಇದುವರೆಗೆ ನಾವು ಹೆದರಿದಂತೆ ಹೃದಯ ಸ್ತಂಭನದ ಸಾಧ್ಯತೆಯನ್ನು ಹೆಚ್ಚಿಸುವುದಿಲ್ಲ, ಬದಲಿಗೆ ಕಡಿಮೆಗೊಳಿಸುತ್ತದೆ. ಅಲ್ಲದೇ ದೇಹದಲ್ಲಿ ಹಾರ್ಮೋನುಗಳ ಪ್ರಮಾಣವನ್ನೂ ನಿಯಂತ್ರಿಸುತ್ತದೆ.

 

ವಾಸ್ತವಾಂಶ #3

ಕೋಳಿಮಾಂಸ ತಿನ್ನುವವರು ಕ್ಯಾಲೋರಿಗಳ ಬಗ್ಗೆ ಭಾರೀ ಚಿಂತಾಕ್ರಾಂತರಾಗಿರುತ್ತಾರೆ. ಆದರೆ ಚರ್ಮಸಹಿತ ಮತ್ತು ಚರ್ಮರಹಿತ ಮಾಂಸದಲ್ಲಿ ಕ್ಯಾಲೋರಿಗಳಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಇರುವುದಿಲ್ಲ. ಚರ್ಮಸಹಿತ ಮಾಂಸದಲ್ಲಿ ಕೆಲವೇ ಕ್ಯಾಲೋರಿಗಳು ಹೆಚ್ಚಿರುತ್ತವೆ ಅಷ್ಟೇ.

 

ವಾಸ್ತವಾಂಶ #4

ಇನ್ನೊಂದು ಉತ್ತಮ ಗುಣವೆಂದರೆ ಚರ್ಮಸಹಿತ ಮಾಂಸ ಕಡಿಮೆ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಚರ್ಮರಹಿತ ಮಾಂಸ ಎಣ್ಣೆಯನ್ನು ಹೆಚ್ಚಾಗಿ ಹೀರಿಕೊಳ್ಳುವ ಕಾರಣ ಅಡುಗೆಯ ಸಮಯದಲ್ಲಿ ಹೆಚ್ಚಿನ ಎಣ್ಣೆಯನ್ನು ಹಾಕಬೇಕಾಗುತ್ತದೆ.

ವಾಸ್ತವಾಂಶ #5

ಆದರೆ ಚರ್ಮಸಹಿತ ಮಾಂಸವನ್ನು ಹೆಚ್ಚು ತಿನ್ನಬಹುದೇ? ತಜ್ಞರ ಪ್ರಕಾರ ಇಲ್ಲ! ಏಕೆಂದರೆ ಚರ್ಮದ ಪ್ರಮಾಣ ಹೆಚ್ಚಾದರೆ ಇದು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ ಚರ್ಮದ ಪ್ರಮಾಣ ಮಿತವಾಗಿರುವುದು ತುಂಬಾ ಅಗತ್ಯ.

 

ವಾಸ್ತವಾಂಶ #6

ಚರ್ಮಸಹಿತ ಮಾಂಸ ಸೇವಿಸಿದರೆ ಕೊಂಚ ಪ್ರಮಾಣಕ್ಕೇ ತೃಪ್ತಿಯಾಗುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸುವ ಅಗತ್ಯವಿಲ್ಲ. ಆದರೆ ಚರ್ಮರಹಿತ ಮಾಂಸ ತಿಂದರೆ ಎಷ್ಟು ತಿಂದರೂ ತೃಪ್ತಿ ಸಿಗದ ಕಾರಣ ಹೆಚ್ಚು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ.

 

ವಾಸ್ತವಾಂಶ #7

ಒಂದು ವೇಳೆ ನೀವು ಮಾಂಸವನ್ನು ಹುರಿಯುವುದಾದರೆ ಚರ್ಮ ಗರಿಗರಿಯಾಗುವಷ್ಟು ಹುರಿಯಬೇಡಿ. ಏಕೆಂದರೆ ಕಪ್ಪಗಾದ ಚರ್ಮ ಎಲ್ಲಾ ಒಳ್ಳೆಯ ಗುಣಗಳನ್ನು ಕಳೆದುಕೊಳ್ಳುತ್ತದೆ ಹಾಗೂ ಕಪ್ಪಗಾದ ಭಾಗ ಇಂಗಾಲಕ್ಕೆ ಪರಿವರ್ತನೆಗೊಂಡು ಆರೋಗ್ಯಕ್ಕೆ ಮಾರಕವಾಗುತ್ತದೆ.

ಈ ನಾಣ್ಯಗಳು ನಿಮ್ಮಲ್ಲಿದೆಯಾ..!ಹಾಗಾದ್ರೆ ಈ ಕೆಳಗಿನ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಜ್ಯೋತಿಷ್ಯ

    ವಿಘ್ನ ನಿವಾರಕ ಶ್ರೀ ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…