News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

107

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಜ್ಯೋತಿಷ್ಯ

    ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

    ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

    ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…