News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

107

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

    ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…