News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

106

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…

  • ಉಪಯುಕ್ತ ಮಾಹಿತಿ

    ಈ ಫೋನ್ ಖರೀದಿ ಮಾಡಿದ್ರೆ ನಿಮಗೆ ಉಚಿತವಾಗಿ ಸಿಗುತ್ತೆ 100 ಜಿಬಿ ಡೇಟಾ..!ತಿಳಿಯಲು ಈ ಲೇಖನ ಓದಿ ..

    ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.