ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ.

ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ.

ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಒಂದೂವರೆ ಕೋಟಿಗಿಂತಲೂ ಕಡಿಮೆ ವಾರ್ಷಿಕ ವಹಿವಾಟು ನಡೆಸುವ ಎಲ್ಲ ಅಂಗಡಿ ಮಾಲೀಕರಿಗೆ, ಸ್ವಂತ ಕೆಲಸ ಮಾಡುವವರಿಗೆ ಇದ್ರ ಲಾಭ ಸಿಗಲಿದೆ. 18ರಿಂದ 40 ವರ್ಷದೊಳಗಿನ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆಯಬಹುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಿಲ್ಲರೆ ವ್ಯಾಪಾರಿಗಳ ಜೊತೆ ಸಣ್ಣ ರೈತರಿಗೂ ಕಿಸಾನ್ ಮಾನ್ ಧನ್ ಯೋಜನೆ ಘೋಷಣೆ ಮಾಡಿದ್ದಾರೆ.

18ರಿಂದ 40 ವರ್ಷದೊಳಗಿನ ರೈತರು ಹೆಸರು ನೋಂದಾಯಿಸಬಹುದಾಗಿದೆ. ಈ ಯೋಜನೆಯಲ್ಲಿ ಅರ್ಧದಷ್ಟು ಪ್ರೀಮಿಯಂ ರೈತ ಪಾವತಿಸಿದ್ರೆ ಉಳಿದ ಅರ್ಧವನ್ನು ಸರ್ಕಾರ ಪಾವತಿಸಲಿದೆ. 60 ವರ್ಷದ ನಂತ್ರ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ ಸಿಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…