News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

660

ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ.

ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ.

ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಒಂದೂವರೆ ಕೋಟಿಗಿಂತಲೂ ಕಡಿಮೆ ವಾರ್ಷಿಕ ವಹಿವಾಟು ನಡೆಸುವ ಎಲ್ಲ ಅಂಗಡಿ ಮಾಲೀಕರಿಗೆ, ಸ್ವಂತ ಕೆಲಸ ಮಾಡುವವರಿಗೆ ಇದ್ರ ಲಾಭ ಸಿಗಲಿದೆ. 18ರಿಂದ 40 ವರ್ಷದೊಳಗಿನ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆಯಬಹುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಿಲ್ಲರೆ ವ್ಯಾಪಾರಿಗಳ ಜೊತೆ ಸಣ್ಣ ರೈತರಿಗೂ ಕಿಸಾನ್ ಮಾನ್ ಧನ್ ಯೋಜನೆ ಘೋಷಣೆ ಮಾಡಿದ್ದಾರೆ.

18ರಿಂದ 40 ವರ್ಷದೊಳಗಿನ ರೈತರು ಹೆಸರು ನೋಂದಾಯಿಸಬಹುದಾಗಿದೆ. ಈ ಯೋಜನೆಯಲ್ಲಿ ಅರ್ಧದಷ್ಟು ಪ್ರೀಮಿಯಂ ರೈತ ಪಾವತಿಸಿದ್ರೆ ಉಳಿದ ಅರ್ಧವನ್ನು ಸರ್ಕಾರ ಪಾವತಿಸಲಿದೆ. 60 ವರ್ಷದ ನಂತ್ರ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…