ಸುದ್ದಿ

ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

33

ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?

http://www.dreamstime.com/royalty-free-stock-images-top-computer-companies-world-kiev-ukraine-may-logotype-collection-well-known-technologies-monitor-screen-image41023829

ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .

ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .

ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…