ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.
ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.
ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.