News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ, ಸ್ಪೂರ್ತಿ

ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1059

ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ  (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.

ಬೆಳವಣಿಗೆಯನ್ನೇ ಪಡೆಯಲಿಲ್ಲ:-

ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಈಕೆ ಚಿಕ್ಕದಿದ್ದರೂ ತನ್ನನ್ನು ಇತರರಂತೇ ಪರಿಗಣಿಸಬೇಕು ಎಂಬ ಸಂಕಲ್ಪ:-

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯನ್ನು ವಿಶ್ವದ ಅತಿ ಚಿಕ್ಕ ಜೀವಂತ ಮಹಿಳೆ ಎಂದು ಖಚಿತಪಡಿಸಲಾಯಿತು:-

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.

ತಾನು ಒಂದು ದಿನ ಬಾಲಿವುಡ್ ತಾರೆಯಾಗಬೇಕೆಂದು ಬಯಸುತ್ತಿದ್ದಾಳೆ:-

ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್‪ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…