News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ, ಸ್ಪೂರ್ತಿ

ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1060

ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ  (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.

ಬೆಳವಣಿಗೆಯನ್ನೇ ಪಡೆಯಲಿಲ್ಲ:-

ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಈಕೆ ಚಿಕ್ಕದಿದ್ದರೂ ತನ್ನನ್ನು ಇತರರಂತೇ ಪರಿಗಣಿಸಬೇಕು ಎಂಬ ಸಂಕಲ್ಪ:-

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯನ್ನು ವಿಶ್ವದ ಅತಿ ಚಿಕ್ಕ ಜೀವಂತ ಮಹಿಳೆ ಎಂದು ಖಚಿತಪಡಿಸಲಾಯಿತು:-

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.

ತಾನು ಒಂದು ದಿನ ಬಾಲಿವುಡ್ ತಾರೆಯಾಗಬೇಕೆಂದು ಬಯಸುತ್ತಿದ್ದಾಳೆ:-

ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್‪ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

  • ಆರೋಗ್ಯ, ತಂತ್ರಜ್ಞಾನ

    ಜಗತ್ತಿನಲ್ಲೇ ಮೊದಲ ಬಾರಿ ‘ಡಿಜಿಟಲ್ ಮಾತ್ರೆ’ ನೀಡಲು ಮುಂದಾದ ದೇಶ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…