ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.
ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.
ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…