ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.
ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.
ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…