ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ.

ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ.

ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120 ವರ್ಷಕ್ಕಿಂತ್ಲೂ ಅಧಿಕ ಸಮಯ ಬದುಕಿರಬಲ್ಲ. ಹಾಗಾಗಿ ಮನುಷ್ಯನ ಆಯುಷ್ಯಕ್ಕೆ ಯಾವುದೇ ಮಿತಿ ಇಲ್ಲ ಅಂತಾ ಕೆಲವು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ವ್ಯಕ್ತಿಯೊಬ್ಬ ಬಹು ಕಾಲ ಬದುಕಿದ್ರೆ ಅವರ ವಯಸ್ಸು 150 ವರ್ಷಗಳನ್ನೂ ದಾಟಿ ಬಿಡುತ್ತದೆ. ಹಾಗಾಗಿ ಮನುಷ್ಯನ ಆಯಸ್ಸು ಕೇವಲ 115 ವರ್ಷ ಎಂದು ಹೇಳಲು ಸಾಧ್ಯವೇ ಇಲ್ಲ. ಮನುಷ್ಯದ ದೀರ್ಘಾಯುಷ್ಯದ ರಹಸ್ಯಕ್ಕೆ ಉತ್ತರ ಇದಲ್ಲ ಎನ್ನುತ್ತಿದ್ದಾರೆ. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಕಾಲವೇ ಉತ್ತರಿಸಬೇಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.