News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

105

ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ.

ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ.

ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120 ವರ್ಷಕ್ಕಿಂತ್ಲೂ ಅಧಿಕ ಸಮಯ ಬದುಕಿರಬಲ್ಲ. ಹಾಗಾಗಿ ಮನುಷ್ಯನ ಆಯುಷ್ಯಕ್ಕೆ ಯಾವುದೇ ಮಿತಿ ಇಲ್ಲ ಅಂತಾ ಕೆಲವು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ವ್ಯಕ್ತಿಯೊಬ್ಬ ಬಹು ಕಾಲ ಬದುಕಿದ್ರೆ ಅವರ ವಯಸ್ಸು 150 ವರ್ಷಗಳನ್ನೂ ದಾಟಿ ಬಿಡುತ್ತದೆ. ಹಾಗಾಗಿ ಮನುಷ್ಯನ ಆಯಸ್ಸು ಕೇವಲ 115 ವರ್ಷ ಎಂದು ಹೇಳಲು ಸಾಧ್ಯವೇ ಇಲ್ಲ. ಮನುಷ್ಯದ ದೀರ್ಘಾಯುಷ್ಯದ ರಹಸ್ಯಕ್ಕೆ ಉತ್ತರ ಇದಲ್ಲ ಎನ್ನುತ್ತಿದ್ದಾರೆ. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಕಾಲವೇ ಉತ್ತರಿಸಬೇಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…