News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

106

ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ.

ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ.

ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120 ವರ್ಷಕ್ಕಿಂತ್ಲೂ ಅಧಿಕ ಸಮಯ ಬದುಕಿರಬಲ್ಲ. ಹಾಗಾಗಿ ಮನುಷ್ಯನ ಆಯುಷ್ಯಕ್ಕೆ ಯಾವುದೇ ಮಿತಿ ಇಲ್ಲ ಅಂತಾ ಕೆಲವು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ವ್ಯಕ್ತಿಯೊಬ್ಬ ಬಹು ಕಾಲ ಬದುಕಿದ್ರೆ ಅವರ ವಯಸ್ಸು 150 ವರ್ಷಗಳನ್ನೂ ದಾಟಿ ಬಿಡುತ್ತದೆ. ಹಾಗಾಗಿ ಮನುಷ್ಯನ ಆಯಸ್ಸು ಕೇವಲ 115 ವರ್ಷ ಎಂದು ಹೇಳಲು ಸಾಧ್ಯವೇ ಇಲ್ಲ. ಮನುಷ್ಯದ ದೀರ್ಘಾಯುಷ್ಯದ ರಹಸ್ಯಕ್ಕೆ ಉತ್ತರ ಇದಲ್ಲ ಎನ್ನುತ್ತಿದ್ದಾರೆ. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಕಾಲವೇ ಉತ್ತರಿಸಬೇಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…